×
Image

ಏಕ ದೇವತ್ವ ಮತ್ತು ಪ್ರವಾದಿತ್ವ: ಇಸ್ಲಾಂ ಮತ್ತು ಹಿಂದೂ ಧರ್ಮಗ್ರಂಥಗಳಲ್ಲಿ - (ಕನ್ನಡ)

ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಗೊಂಡಿರುವ ಏಕದೆವತ್ವ ಹಾಗೂ ಪ್ರವಾದಿತ್ವವನ್ನು ತುಲನಾತ್ಮಕವಾಗಿ ಮುಂದಿಡಲು ಹಾಗೂ ಈ ವಿಷಯದಲ್ಲಿ ಅವುಗಳ ನಿಲುವನ್ನು ಸ್ಪಷ್ಟಗೊಳಿಸಲು ಉಪನ್ಯಾಸಕ ಪ್ರಯತ್ನಿಸಿದ್ದಾರೆ. ಇಸ್ಲಾಂ ಮಾತ್ರವೇ ಸತ್ಯವೆಂಬುದಕ್ಕೆ ಅವರು ಪುರಾವೆಗಳನ್ನು ಸಮರ್ಪಿಸುತ್ತಾರೆ ಹಾಗೂ ಇದರ ಮೂಲಕ ಮಾತ್ರ ವ್ಯಕ್ತಿ ಮತ್ತು ಸಮಾಜ ರಕ್ಷಣೆ ಹೊಂದಲು ಸಾಧ್ಯ.

Image

ಫಜ್ರ್ ನಮಾಝನ್ನು ಜಮಾಅತ್ ಆಗಿ ನಿರ್ವಹಿಸಲು ಆಸಕ್ತಿ ತೋರಿಸದವರಿಗೆ ಒಂದು ಮಾರ್ಗದರ್ಶಕ ಮಾತು - (ಕನ್ನಡ)

ಇಲ್ಮ್ ಕಲಿಯುವವರು ಮತ್ತು ಸಜ್ಜನರು ಸೇರಿದಂತೆ ಪಜ್ರ್ ನಮಾಝನ್ನು ಜಮಾಅತ್ ಆಗಿ ನಿರ್ವಹಿಸಲು ಆಸಕ್ತಿ ತೋರಿಸದವರಿಗೆ ತಾವು ಹೇಳುವ ಮಾರ್ಗದರ್ಶಕ ಮಾತೇನು ಎಂಬ ಪ್ರಶ್ನೆಗೆ ಶೈಖ್ ನೀಡುವ ಉತ್ತರವನ್ನು ಈ ವೀಡಿಯೋ ಒಳಗೊಂಡಿದೆ.

Image

ಶಫಾಅತ್ ಮತ್ತು ಕರಾಮತ್ - (ಕನ್ನಡ)

ಶಫಾಅತ್ ಸಿಗಲು ನಾವು ಯಾರ ಹತ್ತಿರ ಬೇಡಬೇಕು ? ಮುಅಜಿಝತ್ ಅಲ್ಲಾಹನು ಅವನ ಪ್ರವಾದಿಗಳಿಗೆ ಬೆಂಬಲ ನೀಡಲಿಕ್ಕಾಗಿ ಪ್ರಕಟವಾಗುವ ಅದ್ಭುತ ಕಾರ್ಯಗಳಾಗಿವೆ. ಆದರೆ ಪುಣ್ಯವಂತರಾದ ಮಹಾನ್ ವ್ಯಕ್ತಿಗಳಿಗೆ ಆದರದ ರೂಪದಲ್ಲಿ ಅಲ್ಲಾಹು ನೀಡುವಾಗ ಅದು ಕರಾಮತ್ ಎಂದು ಕರೆಯಲಾಗುತ್ತದೆ. ಕರಾಮತ್ ಎಂಬುದು ಅದು ಯಾರಿಗೆ ಪ್ರಕಟವಾಯಿತೋ ಅವರು ರಹಸ್ಯವಾಗಿಡಬೇಕಾದ ಸಂಗತಿಯಾಗಿದೆ. ಸಹಾಬಿಗಳಿಗೆ ಕರಾಮತ್ ನೀಡಿದ್ದರೂ ಕೂಡಾ ಅದು ನಮಗೆ ಅವರೊಂದಿಗೆ ಪ್ರಾರ್ಥಿಸುವುದಕ್ಕೆ ಪುರಾವೆಯಲ್ಲ . ಅಲ್ಲಾಹನು ಎಲ್ಲಿದ್ದಾನೆ ? ಮುಂತಾದ....

Image

ಧರ್ಮ ಮಾನವನ ಒಳಿತಿಗಾಗಿ - (ಕನ್ನಡ)

ಪ್ರಸ್ತುತ ಉಪನ್ಯಾಸದಲ್ಲಿ ಸನ್ಮಾರ್ಗದ ಬಗ್ಗೆ ಮಾತನಾಡುವ ಉಪನ್ಯಾಸಕರು ಅದನ್ನು ಜತನದಿಂದ ಕಾಪಾಡಿಕೊಳ್ಳುವಂತೆ ಉಪದೇಶಿಸುತ್ತಾರೆ. ಇದನ್ನು ಕುಟುಂಬ ಮಹಿಮೆಯಿಂದಲೂ ಸಂಪತ್ತಿನಿಂದಲೂ ಪಡೆಯಲಿಕ್ಕೆ ಆಗುವುದಿಲ್ಲ. ಇದನ್ನು ಪಡೆದರೆ ಮಾತ್ರ ಸ್ವರ್ಗಕ್ಕೆ ಹೋಗಬಹುದು ಎಂದು ಉದಾಹರಣೆಗಳ ಮೂಲಕ ಖುರ್ ಆನ್ ಮತ್ತು ಸುನ್ನತ್ ನ ಪುರಾವೆಗಳ ಮೂಲಕ ಸಮರ್ಥಿಸುತ್ತಾರೆ.

Image

ದೇವರು ಎಲ್ಲಿದ್ದಾನೆ? ದೇವರು ಸ್ವರ್ಗದಲ್ಲಿದ್ದಾನೆ - (ಕನ್ನಡ)

ದೇವರು ಎಲ್ಲಿದ್ದಾನೆ? ದೇವರು ಸ್ವರ್ಗದಲ್ಲಿದ್ದಾನೆ

Image

ಲುಖ್ಮಾನ್ ಅಲ್ ಹಕೀಮರ ಹಿತೋಪದೇಶಗಳು - (ಕನ್ನಡ)

ದೃಶ್ಯ ವಸ್ತುವು ಪ್ರಮುಖ ವಿಷಯವನ್ನು ಒಳಗೊಂಡಿದೆ, ಅದು *ಲುಕ್ಮಾನ್ ನಬಿ( ಅವರ ಮೇಲೆ ಅಲ್ಲಾಹನ ಶಾಂತಿ ಇರಲಿ)ಯ ಹಿತ ಉಪದೇಶಗಳು* ಉಪನ್ಯಾಸಕ, ಶೇಖ್ ಮಕ್ಸೂದ್ ಉಮ್ರಿ ನಝೀರಿ, ಕುರಾನ್ ಮತ್ತು ಸುನ್ನಾದ ಬೆಳಕಿನಲ್ಲಿ ಶೀರ್ಷಿಕೆಯನ್ನು ಸಂಕ್ಷಿಪ್ತವಾಗಿ ವಿವರಿಸಿದ್ದಾರೆ. ಈ ಧರ್ಮೋಪದೇಶವನ್ನು ಮಂಗಳೂರು ಪ್ರಾಂತ್ಯದ ಮಸೀದಿಯೊಂದರಲ್ಲಿ ರೆಕಾರ್ಡ್ ಮಾಡಲಾಗಿದೆ, ಇದನ್ನು CIS ಕೇಂದ್ರ ಪ್ರಸ್ತುತಪಡಿಸಿದೆ

Image

ಸುನ್ನತ್ತಿನ ಆಧಾರದಲ್ಲಿ ನಮ್ಮ ಬದುಕು - ಪರಸ್ಪರ ಸಂಬಂಧ ಸುಧಾರಣೆಗೊಳಿಸುವುದು - (ಕನ್ನಡ)

ಝಾದ್ ಗ್ರೂಪ್’ನವರ ದೃಶ್ಯ ಸರಣಿ - ಸುನ್ನತ್ತಿನ ಆಧಾರದಲ್ಲಿ ನಮ್ಮ ಬದುಕು

Image

ಸುನ್ನತ್ತಿನ ಆಧಾರದಲ್ಲಿ ನಮ್ಮ ಬದುಕು - ಆಹ್ವಾನವನ್ನು ಸ್ವೀಕರಿಸುವುದು - (ಕನ್ನಡ)

ಝಾದ್ ಗ್ರೂಪ್’ನವರ ದೃಶ್ಯ ಸರಣಿ - ಸುನ್ನತ್ತಿನ ಆಧಾರದಲ್ಲಿ ನಮ್ಮ ಬದುಕು

Image

ಕುರ್ ಆನ್ - ವಿಜ್ಞಾನಿಗಳು ಕಂಡಂತೆ - (ಕನ್ನಡ)

ಕುರ್ ಆನ್ ನಲ್ಲಿರುವ ಅನೇಕ ವೈಜ್ಞಾನಿಕ ಸತ್ಯ ಸಂಗತಿಗಳನ್ನು ಆಧುನಿಕ ವಿಜ್ಞಾನವು ದೃಢೀಕರಿಸಿದೆ ಮತ್ತು ಈ ಸತ್ಯ ಸಂಗತಿಗಳು ಮುಹಮ್ಮದ್(ಸ)ರಿಗೆ ಸೃಷಿಕರ್ತನಾದ ಅಲ್ಲಾಹನಿಂದ ಮಾತ್ರ ಲಭ್ಯವಾಗಿರಲು ಸಾಧ್ಯವೆಂದು ಆಧುನಿಕ ವಿಜ್ಞಾನಿಗಳು ಒಪ್ಪಿಕೊಳ್ಳುವುದನ್ನು ಈ ವೀಡಿಯೋ ವಿವರಿಸುತ್ತದೆ.

Image

ವಿಶ್ವ ಸಹೋದರತೆ - (ಕನ್ನಡ)

ಅಲ್ಲಾಹನ ಬಳಿ ಅತ್ಯುತ್ತಮನಾದ ವ್ಯಕ್ತಿ ಯಾರು ? ಮಾತಾಪಿತರೊಂದಿಗೆ ಹೇಗೆ ವರ್ತಿಸಬೇಕು ಅನಾಥರ ಪರಿಪಾಲನೆಯ ಕುರಿತು ಮತ್ತು ಪುರಾಣಗಳಲ್ಲಿಯ ಏಕ ದೈವತ್ವದ ಪ್ರಸ್ತಾಪ , ಇಸ್ಲಾಮಿನಲ್ಲಿ ಸಹೋದರತೆ ಹಾಗೂ ಬಾಂಧವ್ಯ ಬೆಳೆಸುವ ವಿವಿಧ ವಿಷಯಗಳ ಕುರಿತ ಭಾಷಣ.

Image

ಇಸ್ಲಾಮಿಗೆ ನಡೆದು ಬಂದ ದಾರಿ - (ಕನ್ನಡ)

ಈ ದೃಶ್ಯ ವಸ್ತುವಿನಲ್ಲಿ ಒಬ್ಬ ಹಿಂದೂ ಸಹೋದರ ತಾನು ಸತ್ಯದ ಮಾರ್ಗದ ಅನ್ವೇಷಣೆಗೆ ಹಾಗೂ ಇಸ್ಲಾಮಿನ ಕುರಿತು ಅಧ್ಯಯನ ನಡೆಸಲು ಕಾರಣವಾದ ಮತ್ತು ಇಸ್ಲಾಂ ಸ್ವೀಕಾರ ಮಾಡಿದ ಕಥೆಯು ಒಳಗೊಂಡಿದೆ. ಮುಂದೆ ಅವರು ಇಸ್ಲಾಮೀ ಪ್ರಬೋಧಕನಾಗಿ ಬಿಟ್ಟರು.